ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

ಬೈಂದೂರು : ಚೆಸ್ ಪಂದ್ಯಾಟದಲ್ಲಿ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ  ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ* :

ಬೈಂದೂರು : ಚೆಸ್ ಪಂದ್ಯಾಟದಲ್ಲಿ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ* :


ಬೈಂದೂರ : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಉಪ್ಪುಂದ ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಬೈಂದೂರು ವಲಯಮಟ್ಟದ ಚೆಸ್ 
ಪಂದ್ಯಾಟದಲ್ಲಿ ಕುಮಾರಿ ಅಮೃತ ಗಜಾನನ ಹೆಗಡೆ ಪ್ರಥಮ ಸ್ಥಾನ (ಪ್ರೌಢ) ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ
 ಇವರಿಗೆ
ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ತರಭೇತಿಯನ್ನು ನೀಡಿರುತ್ತಾರೆ 
ಇವರಿಗೆ ಆಡಳಿತ ಮಂಡಳಿ,
 ಪ್ರಾಂಶುಪಾಲರು,ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಕೋರಿರುತ್ತಾರೆ

Ads on article

Advertise in articles 1

advertising articles 2

Advertise under the article