ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ- ಸಿಎಂ ಕಚೇರಿ ಸ್ಪಷ್ಟನೆ

ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ- ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು.ಸಾಮಾಜಿಕ ಜಾಲ ತಾಣದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಪತ್ರ ನಕಲಿಯದ್ದಾಗಿದೆ ಎಂದು ಸಿಎಂ ಕಚೇರಿ ಸ್ಪಷ್ಟಿಕರಣ ನೀಡಿದೆ.

Ads on article

Advertise in articles 1

advertising articles 2

Advertise under the article