Kundapura: ನಾಪತ್ತೆಯಾಗಿದ್ದ ಬಾಲಕನನ್ನು ಪತ್ತೆ ಹಚ್ಚಿದ ಗಂಗೊಳ್ಳಿ ಠಾಣಾಧಿಕಾರಿ ಪವನ್ ನಾಯಕ್*
Wednesday, January 7, 2026
*ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಪವನ್ ನಾಯಕ್ ಮತ್ತು ಸಿಬ್ಬಂದಿಗಳಾದ ರಾಘವೇಂದ್ರ ಪಿ, ಸಂದೀಪ್, ಚಂದ್ರಶೇಖರ ರಾಘವೇಂದ್ರ ಶೆಟ್ಟಿ, ಮೋಹನ್ ಬೈಂದೂರು ಸೇರಿದಂತೆ ಸಾರ್ವಜನಿಕರ ಸಹಾಯದಿಂದ ಬಾಲಕನನ್ನು ಜಾಗರೂಕತೆಯಿಂದ ರಕ್ಷಿಸಿ ಮನೆಗೆ ಬಿಡಲಾಯಿತು. ಈ ಒಂದು ಕಾರ್ಯಾಚರಣೆಯಲ್ಲಿ ಸಾರ್ವಜನಿಕರು ಅತಿ ಹೆಚ್ಚು ಸಂಖ್ಯೆಯಲ್ಲಿ ಸಹಕರಿಸಿದ್ದು ಮತ್ತು ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿರುವುದರಿಂದ ಬಾಲಕ ಕ್ಷೇಮವಾಗಿ ಮನೆಗೆ ತಲುಪಲು ಸಾಧ್ಯವಾಯಿತು ಎಂದು ಬಾಲಕನ ಮನೆಯವರು ತಿಳಿಸಿರುತ್ತಾರೆ.
ವರದಿ: ಸತೀಶ್ ಕಂಚುಗೋಡು.