ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಸೇತುವೆಗಳ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸೇತುವೆ ಪುನರ್ ನಿರ್ಮಾಣ ಮತ್ತು ರಸ್ತೆಗಳ ಅಭಿವೃದ್ಧಿಯ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳೆ ಯವರನ್ನು ಭೇಟಿ ಮಾಡಿ ಕುಂದಾಪುರ ಕ್ಷೇತ್ರದ ರಸ್ತೆ ಹಾಗೂ ಸೇತುವೆಗಳ ಅಭಿವೃದ್ಧಿಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಅನುದಾನ ಒದಗಿಸುವಂತೆ ಸಚಿವರಲ್ಲಿ ವಿನಂತಿ ಮಾಡಿಕೊಂಡ ಕುಂದಾಪುರ ಶಾಸಕ ಕಿರಣ್ ಕೊಡ್ಗಿ,
ಶಾಸಕರ ಮಾತಿಗೆ ಸ್ಪಂದಿಸಿದ ಸಚಿವರು