udupi ಕುಂದಾಪುರ: ಮೆಸ್ಕಾಂ ಖಾಸಗೀಕರಣ ವಿರೋಧಿಸಿ ಜಯಪ್ರಕಾಶ ಹೆಗ್ಡೆಯವರಿಗೆ ಮನವಿ
Saturday, June 20, 2026
ಈ ಸಂದರ್ಭದಲ್ಲಿ ಶ್ರೀ ಕೆ ಜಯಪ್ರಕಾಶ ಹೆಗ್ಡೆಯವರು ಮಾತನಾಡಿ ಇಂಧನ ಸಚಿವರಿಗೆ ಮತ್ತು ಮಾನ್ಯ ಮುಖ್ಯಮಂತ್ರಿಗಳ ಜೊತೆ ಖುದ್ದಾಗಿ ಚರ್ಚಿಸುವುದಾಗಿ ಹೇಳಿದರು.
ನೌಕರರ ಸಂಘದ ಉಡುಪಿಯ ಎನ್ ನವಿನ್ ಕುಮಾರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬ್ರಹ್ಮಾವಾರ ಸತೀಶ ಹೆಚ್ , ಎಸಿ ಎಸ್ ಟಿ ಕಲ್ಯಾಣ ಸಂಸ್ಥೆಯ ಸುರೇಶ ಬಾಬು,ಚಂದ್ರಶೇಖರ ರಾತೋಡ್,ಕೋಟ ವಿಭಾಗದ ನೌಕರರ ಸಂಘದ ಅಧ್ಯಕ್ಷ ದಿನೇಶ ಪುತ್ರನ್ ವಿಠಲವಾಡಿ, ಬ್ರಹ್ಮಾವಾರ ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ ಕಾರ್ಯದರ್ಶಿ ವೈ ಸಂತೋಷ ಕುಮಾರ,ಮೇಲ್ವಿಚಾರಕ ಸಂತೋಷ ದೇವಾಡಿಗಾ,ಹಾಗೂ ನೌಕರರ ಸಂಘದ ಸದಸ್ಯರು ಉಪಸ್ಥಿತಿತರಿದ್ದರು.